ಮಾರಾಪೂರ ಮತ್ತು ಸುತ್ತಮುತ್ತಲಿನ ಗ್ರಾಮಗಳ ಹಿಂದೂಗಳು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದರು ಎಂದು ಆರೋಪ ಮಾಡಲಾಗಿದೆ. ಇತ್ತೀಚೆಗೆ ಮತಾಂತರಗೊಂಡಿರುವ ಕೆಲವರಿಂದ ಪ್ರಾರ್ಥನೆ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ.
ಬಾಗಲಕೋಟೆ: ಮತಾಂತರಕ್ಕೆ ಯತ್ನ
byಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ
-
0