ಹಿಂದೂ ಜನಜಾಗೃತಿ ಸಮಿತಿ ಮನವಿ

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ: ಸಮಿಪದ ಮಾರಾಪೂರ ನಲ್ಲಿ ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ ೩೧ ಮತ್ತು ಜನೆವರಿ ೧ ರಾತ್ರಿ ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು