ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ . ರಾಜಧಾನಿ ಬೆಂಗಳೂರು ಸೇರಿದಂತೆ ಮಡಿಕೇರಿ , ಹಾಸನ , ಮಂಗಳೂರು , ಉಡುಪಿ , ಕಾರಾವಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ . ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ . ಕೆಲ ಜಿಲ್ಲೆಗಳಲ್ಲಿ ಚಳಿಯ ಅನುಭವ ಆಗಲಿದೆ .
ಇದಿಂನ ಹವಮಾನ ಸುದ್ದಿ
byಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ
-
0