ಗ್ರಾಮ ಪಂಚಾಯಿತಿ ದಿಂದ ನೋಟಿಸ್

ಬಾಗಲಕೋಟೆ ಸಮೀಪದ ಮಹಾಲಿಂಗಪುರ ಹತ್ತಿರ ಮಾರಾಪೂರ ಗ್ರಾಮದಲಿ ಶ್ರೀ ಎಲ್ಲಮ್ಮ ಪಟ್ಟಣಶೆಟ್ಟಿ ಮನೆಯನ್ನು ಕಟ್ಟುವಾಗ ಅಲ್ಲಿನ ಗ್ರಾಮ ಪಂಚಾಯಿತಿ ಸಧ್ಯಕ್ಷ ಲಕಮ್ಮಪ್ಪ ಮಾದರ, ಮಹಾದೇವ ಜಮಖಂಡಿ ಗ್ರಾಮ ಪಂಚಾಯಿತಿಗೆ ಸಾರ್ವಜನಿಕ ದೂರನ್ನು ನೀಡಿ ಮನೆ ಕಟ್ಟದಂತೆ ಗ್ರಾಮ ಪಂಚಾಯಿತಿ ಅಧಿಕಾರಿಗೆ ದೂರನ್ನು ನೀಡಿದ್ದಾರೆ. ಒಂದು ವೇಳೆ ಮನೆ ಕಟ್ಟಿದರೆ ನಿಮ್ಮ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್ ನೀಡಿದ್ದಾರೆ.
ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ನಮ್ಮ ಜಮೀನಿನಲ್ಲಿ ಒಳಚರಂಡಿ ನೀರನ್ನು ಬಿಟ್ಟಿದ್ದಾರೆ ಅದರ ಬಗ್ಗೆ ಯಾರು ಮಾತನಾಡುವುದಿಲ್ಲ   ಅನ್ಯಾಯ ಎಷ್ಟು ದಿನ ನಡೆಯುತ್ತೆ ನಾನು ನೋಡುತ್ತೇನೆ ಎಂದಿದ್ದಾರೆ ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ  .

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು