ರಾಷ್ಟ್ರಧ್ವಜದ ಅಪಮಾನವನ್ನು ತಡೆಗಟುವಂತೆ ಮಹಾಲಿಂಗಪುರ PSIಗೆ ಹಿಂದೂ ಜನ ಜಾಗೃತಿ ಸಮಿತಿಯ ಮನವಿ
ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕನ ಮಹಾಲಿಂಗಪುರದಲ್ಲಿ ಹಿಂದೂ ಜನ ಜಾಗೃತಿ ಸಮಿತಿಯ ಕಾರ್ಯಕರ್ತರಿಂದ ರಾಷ್ಟ್ರಧ್ವಜದ ಅಪಮಾನವನ್ನು ತಡೆಗಟುವಂತೆ ಮಹಾಲಿಂಗಪುರ PSI ಅವರಿಗೆ ಮನವಿ ಸಲ್ಲಿಸಿದರು ಮಲ್ಲಪ್ಪ ಪಟ್ಟಣಶೆಟ್ಟಿ ,ಮಹಾಲಿಂಗ,ರಾಜೇಶ ಸೌದಿ ಮಂತಾದವರು.
ರಾಷ್ಟ್ರಧ್ವಜದ ಅಪಮಾನವನ್ನು ತಡೆಗಟುವಂತೆ ಮಹಾಲಿಂಗಪುರ PSI ಗೆ ಹಿಂದೂ ಜನ ಜಾಗೃತಿ ಸಮಿತಿಯ ಮನವಿ
byಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ
-
0
