ಕರ್ಪೂರದ ಆರತಿ ಯಾವಾಗ ಮಾಡಬೇಕು ಮತ್ತು ಅದರ ಲಾಭವೇನು?

 🌸 ಕರ್ಪೂರದ ಆರತಿ ಯಾವಾಗ ಮಾಡಬೇಕು ಮತ್ತು ಅದರ ಲಾಭವೇನು? 🌸

ತುಪ್ಪದ ದೀಪದಿಂದ ಆರತಿಯನ್ನು ಬೆಳಗಿದ ನಂತರ ಕರ್ಪೂರದ ಆರತಿ ಬೆಳಗಬೇಕು. ಕರ್ಪೂರದ ಆರತಿಯ ಉಪಕರಣದಲ್ಲಿಟ್ಟ ಕರ್ಪೂರವನ್ನು ಪ್ರಜ್ವಲಿಸಿ. ಈಗ ತುಪ್ಪದಾರತಿಯಂತೆಯೇ ಈ ಆರತಿಯನ್ನು ಬೆಳಗಿರಿ. ಆರತಿಯನ್ನು ಬೆಳಗುವಾಗ ‘ಕರ್ಪೂರಗೌರಂ ಕರುಣಾವತಾರಂ..’ ಈ ಮಂತ್ರದ ಉಚ್ಚಾರಣೆ ಮಾಡಿರಿ. ಆರತಿಯ ಕೃತಿಯಲ್ಲಿ ಮೊದಲು ತುಪ್ಪದ ದೀಪದಿಂದ ಆರತಿಯನ್ನು ಬೆಳಗಲಾಗುತ್ತದೆ. ಅನಂತರ ಕರ್ಪೂರದಾರತಿಯನ್ನು ಬೆಳಗಲಾಗುತ್ತದೆ.

ವಿವರವಾಗಿ ಓದಿರಿ👇
https://www.sanatan.org/kannada/180.html

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು