ಕರ್ನಾಟಕದ ಏಕೀಕರಣದ ಮೇಲೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಪ್ರಶ್ನೋತ್ತರಗಳು

ಕರ್ನಾಟಕದ ಏಕೀಕರಣದ ಮೇಲೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಪ್ರಶ್ನೋತ್ತರಗಳು

1) ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ನಡೆದ ಶಸ್ತ್ರಾಸ್ತ್ರ ದಂಗೆಯ ಮುಂದಾಳತ್ವವನ್ನು ವಹಿಸಿದ್ದವನು? ( KAS-1999)
ಕಲ್ಯಾಣಸ್ವಾಮಿ

2) ಕರ್ನಾಟಕದಲ್ಲಿ ಬ್ರಹ್ಮ ಸಮಾಜದ ಮೊದಲ ಶಾಖೆ ಸ್ಥಾಪಿತವಾದ ಸ್ಥಳ? ( KAS1999)
ಧಾರವಾಡ

3) ಕರ್ನಾಟಕದ ಬಾರ್ಡೋಲಿ ಎಂದು ಜನಪ್ರಿಯವಾಗಿದ್ದ ಕೇಂದ್ರ? 
ಅಂಕೋಲಾ

4) ಮೈಲಾರ ಮಹದೇವಪ್ಪ ಈ ಚಳುವಳಿಯಲ್ಲಿ ಭಾಗವಹಿಸಿದ್ದರು? ( KAS-1999)
ಉಪ್ಪಿನ ಸತ್ಯಾಗ್ರಹ

5) ಹಿಂದಿನ ಮೈಸೂರು ರಾಜ್ಯದಲ್ಲಿ ಜವಾಬ್ದಾರಿ ಸರಕಾರಕ್ಕಾಗಿ ಚಳವಳಿ ಆರಂಭವಾದದ್ದು? ( KAS-1999)
1947ರಲ್ಲಿ
 
6)19 ಜಿಲ್ಲೆಗಳಿಂದ ಕೂಡಿದ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು? ( *KAS-1999*)
ನವಂಬರ್ 1, 1956

7)1946ರಲ್ಲಿ ಕರ್ನಾಟಕದ ಏಕೀಕರಣದ ಸಮಾವೇಶ ನಡೆದ ಸ್ಥಳ? ( KAS-2005)
ಮುಂಬೈ

8) ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನವನ್ನು "ಯೂನಿಟ್ ಕಾಂಗ್ರೆಸ್" ಎಂದು ಎಕರೆಯಲಾಗಿದೆ, ಕಾಂಗ್ರೆಸ್ ಅಧಿವೇಶನದ ಜೊತೆಜೊತೆಗೆ ನಡೆದ ಅಧಿವೇಶನ ಯಾವುದು? ( KAS-2002)
ಅಖಿಲ ಭಾರತ ಸಾಮಾಜಿಕ ಸಮ್ಮೇಳ

9) ವಸಾಹತುಶಾಹಿ ಭಾರತದಲ್ಲಿ ಅರಸರ ಶ್ರೇಣಿಯಲ್ಲಿ ಮೈಸೂರು ಸಂಸ್ಥಾನದ ಸಂಸ್ಥಾನವು ಈ ರೀತಿಯದು? ( KAS-2015)
21ಬಂದೂಕು ಸಲಾಮಿನ ರಾಜ್ಯ

10)1930ರ ಎಪ್ರಿಲ್ ನಲ್ಲಿ ಬೆಳಗಾವಿನಲ್ಲಿ ಉಪ್ಪನ್ನು ಮಾರಿ ಉಪ್ಪಿನ ಕಾನೂನನ್ನು ಮುರಿದವರು ಯಾರು? ( KAS-2017)
ಗಂಗಾಧರರಾವ್ ದೇಶಪಾಂಡೆ

11) ಗಾಂಧೀಜಿಯವರ ದಂಡಿ ಉಪ್ಪಿನ ಸತ್ಯಾಗ್ರಹ ಶಾಸ್ತ್ರದಲ್ಲಿ ಪಾಲ್ಗೊಂಡಿದ್ದ ಕನ್ನಡಿಗ? ( KAS-2017)
ಮೈಲಾರ ಮಹದೇವಪ್ಪ

12) ಮೈಸೂರಿನಲ್ಲಿ ಶಾಲೆಯನ್ನು ಯಾವ ಮೊದಲ ಕ್ರೈಸ್ತ ಮಿಷನರಿ ಪ್ರಾರಂಭಿಸಿತು? 
ವೆಸ್ಲಿಯನ್

13) ಅವನು ರಾಣಿ ಚೆನ್ನಮ್ಮನ ಸೇನಾ ದಂಡನಾಯಕನಾಗಿದ್ದು ಗೆರಿಲ್ಲ ತಂತ್ರದಿಂದ ಬ್ರಿಟಿಷರೊಡನೆ ಹೋರಾಟ ನಡೆಸಿದ್ದ ಕರ್ನಾಟಕದ ಪ್ರಸಿದ್ಧ ಸ್ವತಂತ್ರ ಹೋರಾಟಗಾರ ಯಾರು? ( KAS-2017)
ಸಂಗೊಳ್ಳಿ ರಾಯಣ್ಣ

14) ಸರ್ಕಾರದಡಿ ಉದ್ಯೋಗಗಳನ್ನು ಗಳಿಸಲು ಬ್ರಾಹ್ಮಣರಲ್ಲದವರನ್ನು ಪ್ರೋತ್ಸಾಹಿಸಲು ಮುಖ್ಯ ಸಮಿತಿಗಳು ಕೈಗೊಳ್ಳುವ ಕ್ರಮಗಳ ಬಗ್ಗೆ ವರದಿ ನೀಡಲು ಮತ್ತು ವಿಚಾರಣೆ ನಡೆಸಲು ಮೈಸೂರಿನ ಮಹಾರಾಜರು 1918ರಲ್ಲಿ ನೇಮಿಸಿದ ಸಮಿತಿ ಯಾವುದು? ( KAS-2017)
ಮಿಲ್ಲರ್ ಸಮಿತಿ

15) 1953 ರಲ್ಲಿನ ರಾಜ್ಯಗಳ ಪುನರ್ ರಚನಾ ಆಯೋಗವು ಇವರ ಅಧ್ಯಕ್ಷತೆ ಮತ್ತು ಸದಸ್ಯತ್ವದಲ್ಲಿ ರಚಿಸಲಾಯಿತು? ( KAS-2017)
ಅಧ್ಯಕ್ಷರು= ಫಜಲ್ ಅಲಿ
 ಸದಸ್ಯರು= H,N,ಕುಂಜರು, ಕೆ, ಎಂ, ಪನಿಕರ್

16)1928ರ ಬೆಂಗಳೂರಿನ ಗಲಭೆಗಳಲ್ಲಿ ಕಂಡು ಬಂದಿರುವಂತಹ ಗಣಪತಿ ಗಲಭೆ ಮತ್ತು ಹಿಂದೂ-ಮುಸ್ಲಿಂ ಸರಣಿ ಸಂಘರ್ಷಗಳು ಬೆಂಗಳೂರು ನಗರದಲ್ಲಿ ಶಾಲೆಯ ಆವರಣದಲ್ಲಿ ಒಂದು ಗಣೇಶ ಪ್ರತಿಮೆಯ ಮೇಲೆ ಕಮಾನುಗಳನ್ನು ನಿರ್ಮಿಸುವ ಸಂದರ್ಭದಲ್ಲಿ ಉಂಟಾಗಿದ್ದು ಇದನ್ನು ಮೈಸೂರಿನ ಮಹಾರಾಜರು ಖಂಡಿಸಿ ಈ ಘಟನೆಯ ಬಗ್ಗೆ ವಿಚಾರಣೆ ನಡೆಸಲು ಸಮಿತಿಯೊಂದನ್ನು ರಚಿಸಿತು ಈ ಸಮಿತಿಯ ಮುಖ್ಯಸ್ಥರು ಯಾರು? ( KAS-2017)
ಸರ್ ಎಂ ವಿಶ್ವೇಶ್ವರಯ್ಯ

17) ಯಾವ ವರದಿಯನ್ನಾದರಿಸಿ 1956 ರಲ್ಲಿ ಕರ್ನಾಟಕ ರೂಪಗೊಂಡಿತು? ( PSI-2018)
ಫಜಲ್ ಅಲಿ ಸಮಿತಿ

18) ಮೈಸೂರಿನ ಅಂಬಾವಿಲಾಸ ಅರಮನೆಯನ್ನು ವಿನ್ಯಾಸಗೊಳಿಸಿದವರು? ( PSI/ RSI-2014.2016)
ಹೆನ್ರಿ ಇರ್ವಿನ್,

19) ಜಯ ಭಾರತ ಜನನಿಯ ತನುಜಾತೆ ರಚಿಸಿದವರು? ( PSI-2015)
ಕುವೆಂಪು,



20) ಬೆಂಗಳೂರಿನ ಕಬ್ಬನ್ ಪಾರ್ಕ್ ನಿರ್ಮಾಪಕ? ( PSI-2015)
ಜಾನ್ ವೀಡ

21) ಕರ್ನಾಟಕದಲ್ಲಿ 1842 ರಲ್ಲಿ ಪ್ರಕಟವಾದ ಮೊಟ್ಟಮೊದಲ ಸಮಾಚಾರ ಪತ್ರಿಕೆ? ( PSI-2014)
ಮಂಗಳೂರು ಸಮಾಚಾರ

22) ಟಿಪ್ಪು ಡ್ರಾಪ್ ಎಂದು ಪ್ರಸಿದ್ಧವಾದ ನಂದಿಬೆಟ್ಟ ಇರುವ ಜಿಲ್ಲೆ? ( PSI-2014)
ಚಿಕ್ಕಬಳ್ಳಾಪುರ

23) ಮಹಾತ್ಮ ಗಾಂಧೀಜಿಯವರು ತಮ್ಮ ಜೀವಿತಾವಧಿಯಲ್ಲಿ ಏಕೈಕ ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸ್ಥಳ? ( PSI-2014)
ಬೆಳಗಾವಿ-1924ರಲ್ಲಿ

24) ಹಿಂದೂಸ್ತಾನ ಸೇವಾದಳ ವನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸಿದವರು? ( PSI-2018)
ಎನ್ ಎಸ್ ಹರ್ಡೆಕರ್

25) ಮೈಸೂರು ಚಲೋ ಚಳುವಳಿ ನಡೆದ ವರ್ಷ? ( PSI-2013)
1947

26) ಕನ್ನಡದ ಧ್ವಜವನ್ನು ವಿನ್ಯಾಸ ಮಾಡಿದವರು? ( PSI-2009)
ಎಂ ರಾಮಮೂರ್ತಿ

27) ನಮ್ಮ ನಾಡಿನಲ್ಲಿ ಆಶ್ವಯುಜ ಮಾಸದಲ್ಲಿ ಬರುವ ಹಬ್ಬ ಅಂದರೆ? ( PSI-2009)
ನವರಾತ್ರಿ,

28) ಮೈಸೂರು ವಿಶ್ವವಿದ್ಯಾಲಯದ ಸ್ಥಾಪಕರು? ( PSI-2009)
4ನೇ ಶ್ರೀ ಕೃಷ್ಣರಾಜಒಡೆಯ

29) ಧ್ವಜ ಸತ್ಯಾಗ್ರಹ ನಡೆದ ಶಿವಪುರ ಯಾವ ಜಿಲ್ಲೆಯಲ್ಲಿದೆ? ( PSI-2009)
ಮಂಡ್ಯ

30) ಕರ್ನಾಟಕದಲ್ಲಿ ಗಾಂಧೀಜಿ ಅತ್ಯಂತ ಹೆಚ್ಚು ಸಮಯ ತಂಗಿದ್ದ ವರ್ಷ? ( PSI-2007)
1927

31) ಮೊಘಲರ ಕಾಲದಲ್ಲಿ ಕರ್ನಾಟಕದಲ್ಲಿದ್ದ ಆಡಳಿತ ಕೇಂದ್ರ? ( PSI-2006)
ಶಿರಾ

32) ಕರ್ನಾಟಕ ದಂಡಿ ಎಂದು ಕರೆಯುವರು? ( PSI-2006)
ಅಂಕೋಲಾ

33) ಮೈಸೂರು ಚಲೋ ಚಳುವಳಿ ಯಾವುದಕ್ಕೆ ಸಂಬಂಧಿಸಿದೆ? ( PSI-2005)
ಜನಪ್ರತಿನಿಧಿ ಸರ್ಕಾರಕ್ಕೆ ಚಳುವಳಿ

34) ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಈ ಕವಿತೆಯನ್ನು ರಚಿಸಿದವರು? ( PSI-2005)
ಹುಯಿಗೋಳ್ ನಾರಾಯಣರಾವ್

35) ಹೈದರಾಬಾದಿನ ನಿಜಾಮರ ನಿಯಂತ್ರಣದಲ್ಲಿದ್ದ ಹೈದ್ರಾಬಾದ-ಕರ್ನಾಟಕ ಪ್ರದೇಶವು ಭಾರತದ ಒಕ್ಕೂಟದಲ್ಲಿ ಸೇರಿದ್ದು? ( PSI-2002)
1948 ಸಪ್ಟಂಬರ್

36) ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ? ( PSI-2002)
ನಂದಗಡ

37)1924ರ ಬೆಳಗಾಂ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರು? ( 2000)
ಮಹಾತ್ಮ ಗಾಂಧೀಜಿ




2024 ರ ಮಹರ್ಷಿ ವಾಲ್ಮೀಕಿ ಪ್ರಶಸ್ತಿ 5 ಸಾಧಕರಿಗೆ ನೀಡಲಾಗಿದೆ.

1)ಕಿಲಾರಿ ಜೋಗಯ್ಯ
2)ಡಾ ರತ್ನಮ್ಮ ಎಸ್
3)ರಾಜಶೇಖರ ತಳವಾರ
4)K.S.ಮೃತ್ಯುಂಜಯ
5)ರತ್ನಮ್ಮ ಬಿ ಸೋಗಿ









ಭಾರತವು 1,000 ಕಿಮೀ ವ್ಯಾಪ್ತಿಯ ಹಡಗು ವಿರೋಧಿ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಪರೀಕ್ಷಿಸಲಿದೆ


ರಕ್ಷಣಾ ಪಡೆಗಳು ರಾಕೆಟ್ ಫೋರ್ಸ್ ರಚಿಸಲು ನೋಡುತ್ತಿರುವ ಸಮಯದಲ್ಲಿ, ಭಾರತವು ಶೀಘ್ರದಲ್ಲೇ ದೀರ್ಘ-ಶ್ರೇಣಿಯ ವಿರೋಧಿ ಹಡಗು ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಪರೀಕ್ಷಿಸಲು ಸಿದ್ಧವಾಗಿದೆ.

ಇದು 1,000 ಕಿಮೀ ದೂರದಲ್ಲಿ ಚಲಿಸುವ ಯುದ್ಧನೌಕೆಗಳು ಅಥವಾ ವಿಮಾನವಾಹಕ ನೌಕೆಗಳನ್ನು ಹೊಡೆಯಲು ಸಾಧ್ಯವಾಗುತ್ತದೆ.

ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಮುಂದಿನ ಕೆಲವು ದಿನಗಳಲ್ಲಿ ಡಿಆರ್‌ಡಿಒ ಪರೀಕ್ಷಿಸುವ ನಿರೀಕ್ಷೆಯಿದೆ ಎಂದು ರಕ್ಷಣಾ ಮೂಲಗಳು ಎಎನ್‌ಐಗೆ ತಿಳಿಸಿವೆ.

ವಿರೋಧಿ ಹಡಗು ಬ್ಯಾಲಿಸ್ಟಿಕ್

ಕ್ಷಿಪಣಿಯು ಯುದ್ಧನೌಕೆಗಳು ಮತ್ತು ತೀರ ಮೂಲದ ಸ್ಥಳಗಳಿಂದ ಉಡಾವಣೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮೂಲಗಳು ತಿಳಿಸಿವೆ.

ನೌಕಾಪಡೆಗಾಗಿ ಕ್ಷಿಪಣಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಮತ್ತು ದೂರದ ವ್ಯಾಪ್ತಿಯಿಂದ ಶತ್ರು ಹಡಗುಗಳನ್ನು ಹೊರತೆಗೆಯುವ ಸಾಮರ್ಥ್ಯವನ್ನು ನೀಡುತ್ತದೆ.

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು